24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯು ಪಾಶ್ವನಾರ್ಥ ಜೈನ್ ದೇವಸ್ಥಾನ ಅಧ್ಯಕ್ಷತೆಯಲ್ಲಿ ನಡೆಯಿತು.

ಮರೋಡಿ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಧಾರ್ಮಿಕ ಭಾಷಣ ಗೈದರು.

ಈ ಸಂದರ್ಭದಲ್ಲಿ ಕಬ್ಬಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಶಿಕಾಂತ್ ಸನ್ಮಾನ ನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿದ ಆಶಾಕಾರ್ಯಕರ್ತೆ ಹೇಮಲತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಲಯ ಜನ ಜಾಗೃತಿ ಅಧ್ಯಕ್ಷರು ನಿತ್ಯಾನಂದ ನಾವರ, ಲಯನ್ಸ ಸದಸ್ಯ ರವಿ ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ದಯಾಕರ ರೈ, ಜನಜಾಗೃತಿ ಸದಸ್ಯ ಸದಾನಂದ ಗೌಡ, ಬೆಳ್ತಂಗಡಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಮಹಮ್ಮಾಯಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸುನೀಲ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ಯಶೋಧರ ಪೂಜಾರಿ ಉಪಸ್ಥಿತರಿದ್ದರು

ವಲಯದ ಮೇಲ್ವಿಚಾರಕರ ವಿಶಾಲ ಕೆ ನಿರೂಪಿಸಿ, ಪೂಜೆ ಸಮಿತಿ ಅಧ್ಯಕ್ಷರು ದಯಾಕರ ರೈ ಸ್ವಾಗತತಿಸಿ, ವಂದಿಸಿದರು

Related posts

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!