26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯು ಪಾಶ್ವನಾರ್ಥ ಜೈನ್ ದೇವಸ್ಥಾನ ಅಧ್ಯಕ್ಷತೆಯಲ್ಲಿ ನಡೆಯಿತು.

ಮರೋಡಿ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಧಾರ್ಮಿಕ ಭಾಷಣ ಗೈದರು.

ಈ ಸಂದರ್ಭದಲ್ಲಿ ಕಬ್ಬಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಶಿಕಾಂತ್ ಸನ್ಮಾನ ನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿದ ಆಶಾಕಾರ್ಯಕರ್ತೆ ಹೇಮಲತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಲಯ ಜನ ಜಾಗೃತಿ ಅಧ್ಯಕ್ಷರು ನಿತ್ಯಾನಂದ ನಾವರ, ಲಯನ್ಸ ಸದಸ್ಯ ರವಿ ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ದಯಾಕರ ರೈ, ಜನಜಾಗೃತಿ ಸದಸ್ಯ ಸದಾನಂದ ಗೌಡ, ಬೆಳ್ತಂಗಡಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಮಹಮ್ಮಾಯಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸುನೀಲ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ಯಶೋಧರ ಪೂಜಾರಿ ಉಪಸ್ಥಿತರಿದ್ದರು

ವಲಯದ ಮೇಲ್ವಿಚಾರಕರ ವಿಶಾಲ ಕೆ ನಿರೂಪಿಸಿ, ಪೂಜೆ ಸಮಿತಿ ಅಧ್ಯಕ್ಷರು ದಯಾಕರ ರೈ ಸ್ವಾಗತತಿಸಿ, ವಂದಿಸಿದರು

Related posts

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya
error: Content is protected !!