36.1 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

ಕುವೆಟ್ಟು; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಛಾಯಾಗ್ರಾಹಕ ಸದಸ್ಯರಿಗಾಗಿ ನುರಿತ ತರಬೇತುದಾರ ಬಾಬು ಜಿ ಎಸ್ ಮೈಸೂರು ಇವರಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಇದರ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಮಾ10 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಬಾಬು ಜಿ ಎಸ್ ದೀಪ ಬೆಳಗಿಸಿ ಕಾರ್ಯಗಾರದ ಬಗ್ಗೆ ವಾಸ್ತವಿಕವಾಗಿ ಮಾತನಾಡಿದರು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ ಉಪಸಿದ್ಧರಿದ್ದರು.

ಕಾರ್ಯಗಾರದಲ್ಲಿ ಸುಮಾರು 60 ಸದಸ್ಯರು ಹೆಸರನ್ನು ನೋಂದಾವಣೆ ಮಾಡಿಕೊಂಡರು ವಲಯದ ಪದಾಧಿಕಾರಿಗಳು ಗೌರವ ಸಲಹೆಗಾರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಕಾರ್ಯದರ್ಶಿ ದಾಮೋದರ್ ಧನ್ಯವಾದ ನೀಡಿದರು

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
error: Content is protected !!