ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

ಕುವೆಟ್ಟು; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಛಾಯಾಗ್ರಾಹಕ ಸದಸ್ಯರಿಗಾಗಿ ನುರಿತ ತರಬೇತುದಾರ ಬಾಬು ಜಿ ಎಸ್ ಮೈಸೂರು ಇವರಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಇದರ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಮಾ10 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಬಾಬು ಜಿ ಎಸ್ ದೀಪ ಬೆಳಗಿಸಿ ಕಾರ್ಯಗಾರದ ಬಗ್ಗೆ ವಾಸ್ತವಿಕವಾಗಿ ಮಾತನಾಡಿದರು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ ಉಪಸಿದ್ಧರಿದ್ದರು.

ಕಾರ್ಯಗಾರದಲ್ಲಿ ಸುಮಾರು 60 ಸದಸ್ಯರು ಹೆಸರನ್ನು ನೋಂದಾವಣೆ ಮಾಡಿಕೊಂಡರು ವಲಯದ ಪದಾಧಿಕಾರಿಗಳು ಗೌರವ ಸಲಹೆಗಾರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಕಾರ್ಯದರ್ಶಿ ದಾಮೋದರ್ ಧನ್ಯವಾದ ನೀಡಿದರು

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!