36.7 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮ ಸಂಯೋಜಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

Related posts

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
error: Content is protected !!