37.4 C
ಪುತ್ತೂರು, ಬೆಳ್ತಂಗಡಿ
March 10, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya
error: Content is protected !!