25.1 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತವರದಿ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.9 ರಂದು ರಾತ್ರಿ ನಡೆದಿದೆ.ಹೊಡೆತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya
error: Content is protected !!