July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮಾ.7ರಂದು ನಡೆಯಿತು.

ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಮುಂದಿನ ವೃತ್ತಿಗೆ ಉಪಯೋಗವಾಗುವ ಕೋರ್ಸ್, ಆಯ್ಕೆ ಬಗ್ಗೆ ಮತ್ತು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗುವಾಗುವಂತೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯ ಕ್ರಮದಲ್ಲಿ ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಕೊಡುಗೈ ದಾನಿಗಳು ಮಯೂರ ಟೆಕ್ಸ್ಟ್ ಟೈಲ್ಸ್ ಮಾಲಕ ಪದ್ಮನಾಭ, SDMC ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಶಾಲೆಯ ಹಿತ ಚಿಂತಾಕ ಡಾ ಪ್ರದೀಪ್, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಮುಖ್ಯ ಶಿಕ್ಷಕ ರಾಜೇಂದ್ರ ಭಟ್, ಸಹಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ ಶಾಲೆಗೆ ದೇಣಿಗೆ ನೀಡಿದ ಪದ್ಮನಾಭ ಮತ್ತು ವೃತ್ತಿ ಮಾರ್ಗದರ್ಶನ ನೀಡಿದ ಅಬ್ದುಲ್ ಖಾದರ್ ರವರನ್ನು ಅಭಿನಂದಿಸಲಾಯಿತು.

ನಿಖಿಲಾ ಸ್ವಾಗತಿಸಿ, ಮೀನಾ ನಿರೂಪಿಸಿ, ಜಯಶ್ರೀ ಧನ್ಯವಾದವಿತ್ತರು, ಸ್ಮಿತಾ ಮತ್ತು ಭವ್ಯ ಸಹಕಾರ ನೀಡಿದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!