23.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮಾ.7ರಂದು ನಡೆಯಿತು.

ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಮುಂದಿನ ವೃತ್ತಿಗೆ ಉಪಯೋಗವಾಗುವ ಕೋರ್ಸ್, ಆಯ್ಕೆ ಬಗ್ಗೆ ಮತ್ತು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗುವಾಗುವಂತೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯ ಕ್ರಮದಲ್ಲಿ ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಕೊಡುಗೈ ದಾನಿಗಳು ಮಯೂರ ಟೆಕ್ಸ್ಟ್ ಟೈಲ್ಸ್ ಮಾಲಕ ಪದ್ಮನಾಭ, SDMC ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಶಾಲೆಯ ಹಿತ ಚಿಂತಾಕ ಡಾ ಪ್ರದೀಪ್, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಮುಖ್ಯ ಶಿಕ್ಷಕ ರಾಜೇಂದ್ರ ಭಟ್, ಸಹಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ ಶಾಲೆಗೆ ದೇಣಿಗೆ ನೀಡಿದ ಪದ್ಮನಾಭ ಮತ್ತು ವೃತ್ತಿ ಮಾರ್ಗದರ್ಶನ ನೀಡಿದ ಅಬ್ದುಲ್ ಖಾದರ್ ರವರನ್ನು ಅಭಿನಂದಿಸಲಾಯಿತು.

ನಿಖಿಲಾ ಸ್ವಾಗತಿಸಿ, ಮೀನಾ ನಿರೂಪಿಸಿ, ಜಯಶ್ರೀ ಧನ್ಯವಾದವಿತ್ತರು, ಸ್ಮಿತಾ ಮತ್ತು ಭವ್ಯ ಸಹಕಾರ ನೀಡಿದರು.

Related posts

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya
error: Content is protected !!