40.1 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ದಯಾನಂದ ಆಲಡ್ಕ, ಉಪಾಧ್ಯಕ್ಷರಾಗಿ ನವೀನ ಗೌಡ ಮಜಿಕುಡೆ, ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ಕುರುಡಂಗೆ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಮನಿಲ, ಕೋಶಾಧಿಕಾರಿಯಾಗಿ ದಯಾನಂದ ಪೂಜಾರಿ ಆಲಡ್ಕ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಸಲಹೆಗಾರರಾಗಿ ಶಿವರಾಮ ಕೆಳಗಿನ ಅಂಗಡಿ, ಸುದರ್ಶನ್ ಕೆಮನಬೆಟ್ಟು, ಚೇತನ್ ಅದಮ್ಮ, ಸುರೇಶ್ ಪೂಜಾರಿ ಮಜಿಕುಡೆ, ಸಂತೋಷ್ ಆಲಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya
error: Content is protected !!