37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯು ಪಾಶ್ವನಾರ್ಥ ಜೈನ್ ದೇವಸ್ಥಾನ ಅಧ್ಯಕ್ಷತೆಯಲ್ಲಿ ನಡೆಯಿತು.

ಮರೋಡಿ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಧಾರ್ಮಿಕ ಭಾಷಣ ಗೈದರು.

ಈ ಸಂದರ್ಭದಲ್ಲಿ ಕಬ್ಬಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಶಿಕಾಂತ್ ಸನ್ಮಾನ ನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿದ ಆಶಾಕಾರ್ಯಕರ್ತೆ ಹೇಮಲತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಲಯ ಜನ ಜಾಗೃತಿ ಅಧ್ಯಕ್ಷರು ನಿತ್ಯಾನಂದ ನಾವರ, ಲಯನ್ಸ ಸದಸ್ಯ ರವಿ ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ದಯಾಕರ ರೈ, ಜನಜಾಗೃತಿ ಸದಸ್ಯ ಸದಾನಂದ ಗೌಡ, ಬೆಳ್ತಂಗಡಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಮಹಮ್ಮಾಯಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸುನೀಲ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ಯಶೋಧರ ಪೂಜಾರಿ ಉಪಸ್ಥಿತರಿದ್ದರು

ವಲಯದ ಮೇಲ್ವಿಚಾರಕರ ವಿಶಾಲ ಕೆ ನಿರೂಪಿಸಿ, ಪೂಜೆ ಸಮಿತಿ ಅಧ್ಯಕ್ಷರು ದಯಾಕರ ರೈ ಸ್ವಾಗತತಿಸಿ, ವಂದಿಸಿದರು

Related posts

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya
error: Content is protected !!