July 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!