26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

ಉಜಿರೆ: ನೀರಚಿಲುಮೆ ಸಮೀಪ ಟಿ.ಸಿ.ಯಿಂದ ಬೆಂಕಿ ಕಿಡಿ ಬಿದ್ದ ಪರಿಣಾಮ ರಸ್ತೆ ಬದಿವಿರುವ ಕಾಡಿಗೆ ಬೆಂಕಿ ಬಿದ್ದ ಘಟನೆ ಮಾ.11ರಂದು ಸಂಜೆ ನಡೆದಿದೆ. ನೀರಚಿಲುಮೆ ನರ್ಸರಿಯೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related posts

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!