23.5 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!