26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!