26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!