26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಹೀಂದ್ರಾ ಥಾರ್ ವಾಹನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಾ.11ರಂದು ನಡೆದಿದೆ.

ನೇರವಾಗಿ ಡಿವೈಡರ್ ಮೇಲೆ ಏರಿದ ಪರಿಣಾಮ ವಾಹನದ ಕೆಳಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು ತಕ್ಷಣವೇ ಎರ್‌ಬ್ಯಾಗ್ ತೆರೆದುಕೊಂಡು ಚಾಲಕ ಹಾಗೂ ಸಹಪ್ರಯಾಣಿಕ ಪ್ರಾಣಪಾಯದಿಂದ ಪಾರಗಿದ್ದು ಚಾಲಕನಿಗೆ ಗಾಯಗಳಾಗಿದ್ದು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನ ಬೆಳ್ತಂಗಡಿ ಕಡೆಯಿಂದ ಉಜಿರೆಗೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

Related posts

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!