28.1 C
ಪುತ್ತೂರು, ಬೆಳ್ತಂಗಡಿ
September 10, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಗಣೇಶ್ ಮಿಯ್ಯರು, ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ., ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ., ಕೋಯಿಲ ಬೂತ್ ಅಧ್ಯಕ್ಷ ಮುರುಗನ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಹತ್ಯಡ್ಕ : ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ತರಗತಿ

Suddi Udaya
error: Content is protected !!