26.1 C
ಪುತ್ತೂರು, ಬೆಳ್ತಂಗಡಿ
June 12, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಗಣೇಶ್ ಮಿಯ್ಯರು, ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ., ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ., ಕೋಯಿಲ ಬೂತ್ ಅಧ್ಯಕ್ಷ ಮುರುಗನ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!