July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ಶಾಲು ಹೊದಿಸಿ ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya
error: Content is protected !!