July 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya
error: Content is protected !!