26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

ಉಜಿರೆ: ಧರ್ಮಯಾನದಲ್ಲಿ ಸಾವಿರಾರು ಕಲಾವಿದರು, 25 ಸಾವಿರಕ್ಕೂ ಹೆಚ್ಚು ಊರ ಪರವೂರ ಭಕ್ತಾದಿಗಳು ಸೇರಿದ್ದು ಉಜಿರೆಯ ಬ್ರಹ್ಮಕಲಶೋತ್ಸವದ ಐತಿಹಾಸಿಕ ಧರ್ಮಯಾನ ಅತ್ಯಂತ ಯಶಸ್ವಿಯಾಗಿ ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆಯಾಗಿ, ಧರ್ಮಯಾತ್ರೆ, ಪರಂಪರೆಯ ಪುಣ್ಯಯಾತ್ರೆಯಾಗಿ ಅಚ್ಚುಕಟ್ಟಾಗಿ ಸಾಗಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸಿ,ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ನಮ್ಮದಾಗಿದೆ‌. ಶ್ರೀ ಸೊದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳವರು ಉಜಿರೆಗೆ ಪಾದಸ್ಪರ್ಶ ಮಾಡಿ ದಿವ್ಯತೆಯ ಭವ್ಯಯಾತ್ರೆಯಾಗಿದೆಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ಹೇಳಿದರು.

Related posts

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!