26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

ಕೊಕ್ಕಡ: ಶ್ರೀ ಶಿವಶಕ್ತಿ ಭಜನಾ ಮಂಡಳಿ ಇದರ ನವೀಕೃತ ಶ್ರೀ ಶಿವಶಕ್ತಿ ಭಜನಾ ಮಂದಿರ ಅಡ್ಡೆöÊ ಇದರ ಲೋಕಾರ್ಪಣೆ ಹಾಗೂ ಭಜನೋತ್ಸವವು ಮಾ.೯ರಂದು ಜರುಗಿತು.

ಬೆಳಗ್ಗೆ ಗಣಹೋಮ ನಂತರ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ, ಸಂಜೆ ಭಜನಾ ಮಂಗಳೋತ್ಸವ ಜರುಗಿತು. ಸಂಜೆ ಭಜನಾ ಮಂಗಳೋತ್ಸವ ಕಾರ್ಯಕ್ರಮದಲ್ಲಿ ಪ್ರಸಿದ್ಧ ಭಜನಾ ಹಾಡುಗಾರಿಕೆಯವರಾದ ರಾಮಕೃಷ್ಣ ಕಾಟುಕುಕ್ಕೆಯವರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಅಧ್ಯಕ್ಷ ರವಿಚಂದ್ರ ಪಿ. ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಎ., ನವಜೀವನ ಸಮಿತಿ ಹಾಗೂ ಭಜನಾ ಮಂಡಳಿಯ ಸದಸ್ಯರು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
error: Content is protected !!