July 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಹೀಂದ್ರಾ ಥಾರ್ ವಾಹನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಾ.11ರಂದು ನಡೆದಿದೆ.

ನೇರವಾಗಿ ಡಿವೈಡರ್ ಮೇಲೆ ಏರಿದ ಪರಿಣಾಮ ವಾಹನದ ಕೆಳಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು ತಕ್ಷಣವೇ ಎರ್‌ಬ್ಯಾಗ್ ತೆರೆದುಕೊಂಡು ಚಾಲಕ ಹಾಗೂ ಸಹಪ್ರಯಾಣಿಕ ಪ್ರಾಣಪಾಯದಿಂದ ಪಾರಗಿದ್ದು ಚಾಲಕನಿಗೆ ಗಾಯಗಳಾಗಿದ್ದು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನ ಬೆಳ್ತಂಗಡಿ ಕಡೆಯಿಂದ ಉಜಿರೆಗೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya
error: Content is protected !!