July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

ಉಜಿರೆ: ನೀರಚಿಲುಮೆ ಸಮೀಪ ಟಿ.ಸಿ.ಯಿಂದ ಬೆಂಕಿ ಕಿಡಿ ಬಿದ್ದ ಪರಿಣಾಮ ರಸ್ತೆ ಬದಿವಿರುವ ಕಾಡಿಗೆ ಬೆಂಕಿ ಬಿದ್ದ ಘಟನೆ ಮಾ.11ರಂದು ಸಂಜೆ ನಡೆದಿದೆ. ನೀರಚಿಲುಮೆ ನರ್ಸರಿಯೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!