24.4 C
ಪುತ್ತೂರು, ಬೆಳ್ತಂಗಡಿ
April 26, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಗಣೇಶ್ ಮಿಯ್ಯರು, ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ., ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ., ಕೋಯಿಲ ಬೂತ್ ಅಧ್ಯಕ್ಷ ಮುರುಗನ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!