27.1 C
ಪುತ್ತೂರು, ಬೆಳ್ತಂಗಡಿ
April 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಮಾ.12ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಅಂತಿಮ ವಿಭಾಗದ ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟಾನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿನಿ ಸಫಾ ತಸ್ಮಿಯ ಸ್ವಾಗತಿಸಿ , ವಂದಿಸಿದರು , ವಿದ್ಯಾರ್ಥಿನಿ ಫಾತಿಮಾ ಹಾಗೂ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya
error: Content is protected !!