24.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya
error: Content is protected !!