July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
error: Content is protected !!