25.9 C
ಪುತ್ತೂರು, ಬೆಳ್ತಂಗಡಿ
April 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya
error: Content is protected !!