26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
error: Content is protected !!