24.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ಕಾವಳಕಟ್ಟೆ ಮುಂಡಬೈಲು ನಿವಾಸಿ ದಿ ಸೋಮಯ್ಯ ಮೂಲ್ಯ ರವರ ಧರ್ಮಪತ್ನಿ ಶತಾಯುಷಿ ರುಕ್ಮಿಣಿ (100ವ) ಅವರು ವಯೋಸಹಜ ಅಸೌಖ್ಯದಿಂದ ಮಾ 12ರಂದು ನಿಧನರಾದರು.

ಮೃತರು ಮಕ್ಕಳಾದ ರಾಮ ಮೂಲ್ಯ, ಕೃಷ್ಣಪ್ಪ ಮೂಲ್ಯ, ಮೋನಪ್ಪ ಮೂಲ್ಯ,ವೆಂಕಪ್ಪ ಮೂಲ್ಯ, ರಾಜು, ಮೋನಮ್ಮ, ರುಕ್ಮಿಣಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!