March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

ಬಂದಾರು: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ.11ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಮೋಹನ್ ಬಟ್ಟೆಮಾರು, ಶಫೀಕ್ ಅಹ್ಸನಿ ಕಾಮಿಲ್, ಧರ್ಮ ಗುರುಗಳು ಬಿಜೆಎಮ್ ಅಂಡೆಕೇರಿ, ಅಬ್ದುಲ್ ಹಮೀದ್ ಅಧ್ಯಕ್ಷರು ಬಿಜೆ ಎಮ್ ಅಂಡೆಕೇರಿ, ಬಾವಂಞಿ ಗಲ್ಫ್ ಕಮ್ಮಿಟಿಯ ಅಧ್ಯಕ್ಷರು, ಶಬೀರ್ ಅಂಡೆಕೇರಿ ಕಾರ್ಯದರ್ಶಿ ಗಲ್ಫ್ ಕಮಿಟಿ, ಇಬ್ರಾಹಿಂ ದಾರಿಮಿ ಕಾರ್ಯದರ್ಶಿ ಬಿಜೆಎಮ್ ಅಂಡೆಕೇರಿ, ಅಬ್ದುಲ್ ಕರೀಂ ಸದಸ್ಯರು ಗಲ್ಫ್ ಕಮಿಟಿ, ಅಬ್ಬಾಸ್ ಮೈರೋಳ್ತಡ್ಕ, ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
error: Content is protected !!