24.5 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

ಬಂದಾರು: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ.11ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಮೋಹನ್ ಬಟ್ಟೆಮಾರು, ಶಫೀಕ್ ಅಹ್ಸನಿ ಕಾಮಿಲ್, ಧರ್ಮ ಗುರುಗಳು ಬಿಜೆಎಮ್ ಅಂಡೆಕೇರಿ, ಅಬ್ದುಲ್ ಹಮೀದ್ ಅಧ್ಯಕ್ಷರು ಬಿಜೆ ಎಮ್ ಅಂಡೆಕೇರಿ, ಬಾವಂಞಿ ಗಲ್ಫ್ ಕಮ್ಮಿಟಿಯ ಅಧ್ಯಕ್ಷರು, ಶಬೀರ್ ಅಂಡೆಕೇರಿ ಕಾರ್ಯದರ್ಶಿ ಗಲ್ಫ್ ಕಮಿಟಿ, ಇಬ್ರಾಹಿಂ ದಾರಿಮಿ ಕಾರ್ಯದರ್ಶಿ ಬಿಜೆಎಮ್ ಅಂಡೆಕೇರಿ, ಅಬ್ದುಲ್ ಕರೀಂ ಸದಸ್ಯರು ಗಲ್ಫ್ ಕಮಿಟಿ, ಅಬ್ಬಾಸ್ ಮೈರೋಳ್ತಡ್ಕ, ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya
error: Content is protected !!