26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ,ಅಧ್ಯಕ್ಷ ನಿತೇಶ್ ಕೋಟ್ಯಾನ್,ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಕಾರ್ಯದರ್ಶಿ ಭಾರತ್ ರಾಜ್, ಕೋಶಾಧಿಕಾರಿ ಅಶೋಕ್ ಪಣೂರು,ಸಂಚಾಲಕರಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಹಾಗೂ ಸಮಿತಿಯ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!