July 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 18-12-2022 ರಂದು ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್.ಬಿ.ಮುಗೇರ ಮಾ.11 ರಂದು ರಾತ್ರಿ 9:45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆ ಗಾಗಿ ನೋಟಿಸ್ ನೀಡಿ ಕರೆದು ಬಳಿಕ ಶ್ರೀಧರ ಕೊಲೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನ ಯಾವ ಕಾರಣಕ್ಕಾಗಿ ಎಂದು ನಿಖರವಾಗಿ ತಿಳಿದುಬಂದಿಲ್ಲ.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
error: Content is protected !!