26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 18-12-2022 ರಂದು ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್.ಬಿ.ಮುಗೇರ ಮಾ.11 ರಂದು ರಾತ್ರಿ 9:45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆ ಗಾಗಿ ನೋಟಿಸ್ ನೀಡಿ ಕರೆದು ಬಳಿಕ ಶ್ರೀಧರ ಕೊಲೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನ ಯಾವ ಕಾರಣಕ್ಕಾಗಿ ಎಂದು ನಿಖರವಾಗಿ ತಿಳಿದುಬಂದಿಲ್ಲ.

Related posts

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!