28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya
error: Content is protected !!