28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್(16) ಎಂಬಾತ ಜ.14 ರಂದು ಬೆಳಗ್ಗೆ ನಾಳ ದೇವಸ್ಥಾನಕ್ಕೆ ನಡೆದುಕೊಂಡು ಹೋಗುವಾಗ ನಿಗೂಢವಾಗಿ ಕೊಲೆಯಾದವನ ಮನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮಾ.11 ರಂದು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ತಿಳಿಸಿ ತನಿಖೆ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮೀತಾ ಪೂಜಾರಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುನಿತ್, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಸದಸ್ಯರಾದ ಮರಿಟ ಪಿಂಟೋ ಮತ್ತು ಸೌಮ್ಯ ಲಾಯಿಲ, ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ರಾಘವ ಹೆಚ್.ಗೇರುಕಟ್ಟೆ, ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ವೇತಾ, ಉದ್ಯಮಿಗಳಾದ ರಶೀದ್ ಪಾರಿಮಾ, ರಫೀಕ್ ಮುಸ್ಲೀಯಾರ್ ಜಾರಿಗೆಬೈಲು, ಸಮದ್ ಗೇರುಕಟ್ಟೆ , ಲಕ್ಷ್ಮಣ ನಾಯ್ಕ್ ಗೇರುಕಟ್ಟೆ, ಕೇಶವತಿ, ಉಷಾ ಶರತ್ ಬಾರ್ಯ ಭಾಗಿಯಾಗಿದ್ದರು.

Related posts

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!