July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್(16) ಎಂಬಾತ ಜ.14 ರಂದು ಬೆಳಗ್ಗೆ ನಾಳ ದೇವಸ್ಥಾನಕ್ಕೆ ನಡೆದುಕೊಂಡು ಹೋಗುವಾಗ ನಿಗೂಢವಾಗಿ ಕೊಲೆಯಾದವನ ಮನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮಾ.11 ರಂದು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ತಿಳಿಸಿ ತನಿಖೆ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮೀತಾ ಪೂಜಾರಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುನಿತ್, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಸದಸ್ಯರಾದ ಮರಿಟ ಪಿಂಟೋ ಮತ್ತು ಸೌಮ್ಯ ಲಾಯಿಲ, ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ರಾಘವ ಹೆಚ್.ಗೇರುಕಟ್ಟೆ, ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ವೇತಾ, ಉದ್ಯಮಿಗಳಾದ ರಶೀದ್ ಪಾರಿಮಾ, ರಫೀಕ್ ಮುಸ್ಲೀಯಾರ್ ಜಾರಿಗೆಬೈಲು, ಸಮದ್ ಗೇರುಕಟ್ಟೆ , ಲಕ್ಷ್ಮಣ ನಾಯ್ಕ್ ಗೇರುಕಟ್ಟೆ, ಕೇಶವತಿ, ಉಷಾ ಶರತ್ ಬಾರ್ಯ ಭಾಗಿಯಾಗಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya
error: Content is protected !!