July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ಕಾವಳಕಟ್ಟೆ ಮುಂಡಬೈಲು ನಿವಾಸಿ ದಿ ಸೋಮಯ್ಯ ಮೂಲ್ಯ ರವರ ಧರ್ಮಪತ್ನಿ ಶತಾಯುಷಿ ರುಕ್ಮಿಣಿ (100ವ) ಅವರು ವಯೋಸಹಜ ಅಸೌಖ್ಯದಿಂದ ಮಾ 12ರಂದು ನಿಧನರಾದರು.

ಮೃತರು ಮಕ್ಕಳಾದ ರಾಮ ಮೂಲ್ಯ, ಕೃಷ್ಣಪ್ಪ ಮೂಲ್ಯ, ಮೋನಪ್ಪ ಮೂಲ್ಯ,ವೆಂಕಪ್ಪ ಮೂಲ್ಯ, ರಾಜು, ಮೋನಮ್ಮ, ರುಕ್ಮಿಣಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!