July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ,ಅಧ್ಯಕ್ಷ ನಿತೇಶ್ ಕೋಟ್ಯಾನ್,ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಕಾರ್ಯದರ್ಶಿ ಭಾರತ್ ರಾಜ್, ಕೋಶಾಧಿಕಾರಿ ಅಶೋಕ್ ಪಣೂರು,ಸಂಚಾಲಕರಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಹಾಗೂ ಸಮಿತಿಯ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
error: Content is protected !!