July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು.

ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು.

ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು ವಾಯುಮಾಲಿನ್ಯ ತಪಾಸಣೆಯನ್ನು ಮಾಡಲಾಗುವುದು ಎಂದು ಮಾಲಕ ಸಿದ್ದಿಕ್ ಯು.ಪಿ. ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಫಕೀರಪ್ಪ ಬೀಟಿಗೆ, ಅಹ್ಮದ್ ಕಬೀರ್ ಖಾನ್ ಬೀಟಿಗೆ, ನೌಷಾದ್, ಸಿದ್ದೀಕ್ ಯು ಪಿ, ಸಾಹಿನಾ ಮತ್ತು ಹಿಭಾ ಮರಿಯಮ್ಮ ಉಪಸ್ಥಿತರಿದ್ದರು. ಮರಿಯಮ್ಮ ಇವರು ದುವಾ ಮಾಡಿ ಆಶೀರ್ವಾದ ಮಾಡಿದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya
error: Content is protected !!