July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್(16) ಎಂಬಾತ ಜ.14 ರಂದು ಬೆಳಗ್ಗೆ ನಾಳ ದೇವಸ್ಥಾನಕ್ಕೆ ನಡೆದುಕೊಂಡು ಹೋಗುವಾಗ ನಿಗೂಢವಾಗಿ ಕೊಲೆಯಾದವನ ಮನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮಾ.11 ರಂದು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ತಿಳಿಸಿ ತನಿಖೆ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಮೀತಾ ಪೂಜಾರಿ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುನಿತ್, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಸದಸ್ಯರಾದ ಮರಿಟ ಪಿಂಟೋ ಮತ್ತು ಸೌಮ್ಯ ಲಾಯಿಲ, ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ರಾಘವ ಹೆಚ್.ಗೇರುಕಟ್ಟೆ, ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ವೇತಾ, ಉದ್ಯಮಿಗಳಾದ ರಶೀದ್ ಪಾರಿಮಾ, ರಫೀಕ್ ಮುಸ್ಲೀಯಾರ್ ಜಾರಿಗೆಬೈಲು, ಸಮದ್ ಗೇರುಕಟ್ಟೆ , ಲಕ್ಷ್ಮಣ ನಾಯ್ಕ್ ಗೇರುಕಟ್ಟೆ, ಕೇಶವತಿ, ಉಷಾ ಶರತ್ ಬಾರ್ಯ ಭಾಗಿಯಾಗಿದ್ದರು.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
error: Content is protected !!