March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ಕಾವಳಕಟ್ಟೆ ಮುಂಡಬೈಲು ನಿವಾಸಿ ದಿ ಸೋಮಯ್ಯ ಮೂಲ್ಯ ರವರ ಧರ್ಮಪತ್ನಿ ಶತಾಯುಷಿ ರುಕ್ಮಿಣಿ (100ವ) ಅವರು ವಯೋಸಹಜ ಅಸೌಖ್ಯದಿಂದ ಮಾ 12ರಂದು ನಿಧನರಾದರು.

ಮೃತರು ಮಕ್ಕಳಾದ ರಾಮ ಮೂಲ್ಯ, ಕೃಷ್ಣಪ್ಪ ಮೂಲ್ಯ, ಮೋನಪ್ಪ ಮೂಲ್ಯ,ವೆಂಕಪ್ಪ ಮೂಲ್ಯ, ರಾಜು, ಮೋನಮ್ಮ, ರುಕ್ಮಿಣಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!