July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

ಬಂದಾರು: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ.11ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಮೋಹನ್ ಬಟ್ಟೆಮಾರು, ಶಫೀಕ್ ಅಹ್ಸನಿ ಕಾಮಿಲ್, ಧರ್ಮ ಗುರುಗಳು ಬಿಜೆಎಮ್ ಅಂಡೆಕೇರಿ, ಅಬ್ದುಲ್ ಹಮೀದ್ ಅಧ್ಯಕ್ಷರು ಬಿಜೆ ಎಮ್ ಅಂಡೆಕೇರಿ, ಬಾವಂಞಿ ಗಲ್ಫ್ ಕಮ್ಮಿಟಿಯ ಅಧ್ಯಕ್ಷರು, ಶಬೀರ್ ಅಂಡೆಕೇರಿ ಕಾರ್ಯದರ್ಶಿ ಗಲ್ಫ್ ಕಮಿಟಿ, ಇಬ್ರಾಹಿಂ ದಾರಿಮಿ ಕಾರ್ಯದರ್ಶಿ ಬಿಜೆಎಮ್ ಅಂಡೆಕೇರಿ, ಅಬ್ದುಲ್ ಕರೀಂ ಸದಸ್ಯರು ಗಲ್ಫ್ ಕಮಿಟಿ, ಅಬ್ಬಾಸ್ ಮೈರೋಳ್ತಡ್ಕ, ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya
error: Content is protected !!