36.1 C
ಪುತ್ತೂರು, ಬೆಳ್ತಂಗಡಿ
April 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ,ಅಧ್ಯಕ್ಷ ನಿತೇಶ್ ಕೋಟ್ಯಾನ್,ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಕಾರ್ಯದರ್ಶಿ ಭಾರತ್ ರಾಜ್, ಕೋಶಾಧಿಕಾರಿ ಅಶೋಕ್ ಪಣೂರು,ಸಂಚಾಲಕರಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಹಾಗೂ ಸಮಿತಿಯ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!