23.5 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ 18-12-2022 ರಂದು ಶ್ರೀಧರ(30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್.ಬಿ.ಮುಗೇರ ಮಾ.11 ರಂದು ರಾತ್ರಿ 9:45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಸ್ಐಟಿ ಅಧಿಕಾರಿಗಳು ಮಾ.3 ರಂದು ವಿಚಾರಣೆ ಗಾಗಿ ನೋಟಿಸ್ ನೀಡಿ ಕರೆದು ಬಳಿಕ ಶ್ರೀಧರ ಕೊಲೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನ ಯಾವ ಕಾರಣಕ್ಕಾಗಿ ಎಂದು ನಿಖರವಾಗಿ ತಿಳಿದುಬಂದಿಲ್ಲ.

Related posts

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!