29.4 C
ಪುತ್ತೂರು, ಬೆಳ್ತಂಗಡಿ
June 12, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್‌ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!