25.8 C
ಪುತ್ತೂರು, ಬೆಳ್ತಂಗಡಿ
April 28, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್‌ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya
error: Content is protected !!